Monday, 13 February 2017

ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ನಡೆದ ಮಾರಾಮಾರಿ


ಚಾಮರಾಜನಗರ : ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವ ವಿಚಾರಣಾ ಖೈದಿ ಗಾಯಗೊಂಡಿದ್ದಾನೆ. ಗಾಯಗೊಂಡ ಖೈದಿ ಮಹಾದೇವ್ ಎಂದು ತಿಳಿದುಬಂದಿದೆ. ಮಹಾದೇವ್ ಮೇಲೆ ಪವನ್, ಕಾರ್ತಿಕ್, ರಾಮು, ಎಂಬ ಖೈದಿ ಕಟಿಂಗ್ ಮಾಡುವ ವಿಚಾರದಲ್ಲಿ ಹಲ್ಲೆ ಮಾಡಿದ್ದಾರೆಂದು ಪಟ್ಟಣ್ಣ ಪೋಲಿಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಮಹಾದೇವ್ ಗೆ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ವರದಿ- ರಾಮಸಮುದ್ರ ಎಸ್.ವೀರಭದ್ರಸ್ವಾಮಿ

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು