Friday, 17 March 2017
ಇಲ್ಲಿ ಜಿಲ್ಲಾದಿಕಾರಿ ಆದೇಶಕ್ಕೆ ಕವಡೆ ಕಾಸಿನ ಬೆಲೆಯಿಲ್ಲ..!
ಇಲ್ಲಿ ಜಿಲ್ಲಾದಿಕಾರಿ ಆದೇಶಕ್ಕೆ ಕವಡೆ ಕಾಸಿನ ಬೆಲೆಯಿಲ್ಲ..!
ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ
ಚಾಮರಾಜನಗರ: ಪರೀಕ್ಷಾ ಕೇಂದ್ರದ 200 ಮೀ ಸುತ್ತಮುತ್ತ ಜೆರಾಕ್ಸ್ ಅಂಗಡಿಯನ್ನು ಜಿಲ್ಲಾದಿಕಾರಿ ಆದೇಶ ಹೊರಡಿಸಿದ್ದರೂ ಜಿಲ್ಲಾದಿಕಾರಿ ಆದೇಶಕ್ಕೆ ಕವಡೆ ಕಾಸಿನ ಬೆಲೆಯಿಲ್ಲದಂತಾಗಿದೆ.
ಮಾರ್ಚ್ 9 ರಿಂದ 27 ರವರೆಗೆ ದ್ವಿ.ಪಿ.ಯು.ಪರೀಕ್ಷೆ ನಡೆಯುತ್ತಿದ್ದು ಸದರಿ ಬೆಳಿಗ್ಗೆ 6 ರಿಂದ ಸಂಜೆ 6 ರವಗೆ ನಿಷೇದಾಜ್ಞೆ ಹೊರಡಿಸಿರುವುದರ ಜೊತೆಗೆ ಜೆರಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಮದ್ಯಹ್ನ 2.30 ರವರೆಗೆ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.
ದ್ವಿ.ಪಿ.ಯು.ಪರೀಕ್ಷೆ ನಡೆಯುವ ಕೇಂದ್ರದ ಸುತ್ತಮುತ್ತ ಎಗ್ಗಿಲ್ಲದೆ ಅಂಗಡಿ ತೆರೆದುಕೊಂಡಿದ್ದು ಚಾಮರಜನಗರ ಜಿಲ್ಲಾ ಪರೀಕ್ಷಾ ಮೇಲ್ವಿಚಾರಕರು, ಉಪನಿರ್ದೇಶಕರ ಕಣ್ಣಿಗೆ ಇದು ಕಾಣದೇ ಇರುವುದು ವಿಪರ್ಯಾಸವಾಗಿದೆ ಎಂದರೆ ತಪ್ಪಾಗಲಾರದು.
ಒಟ್ಟಾರೆ ಅದಿಕಾರಿಗಳಿರಲಿ ಜಿಲ್ಲಾದಿಕಾರಿ ಹೊರಡಿಸಿದ ಆದೇಶ ಆದೇಶವಾಗಿ ಉಳಿಯಿತೇ ಹೊರತು ಅದು ಜಾರಿಗೆ ಬರದೆ ಕವಡೆP ಕಾಸಿಗೆ ಬೆಲೆಯಿಲ್ಲದಂತಾಗಿದೆ ಎಂದರೆ ತಪ್ಪಾಗಲಾರದು.
Subscribe to:
Post Comments (Atom)
ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?
ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ ಚಾಮರಾಜನಗ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...

No comments:
Post a Comment