Sunday, 23 July 2017

ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮೂಲಭೂತ ಅಗತ್ಯತೆ

ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭಕ್ತಾಧಿಗಳಿಗೆ ಬೇಕಾದ ಮೂಲಭೂತ ಅಗತ್ಯತೆಗಳಾದ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗು ವಿಷೇಶ ದಾಸೋಹ ದ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಲಾಯಿತು,
 ಈ ಸಂಧರ್ಭದಲ್ಲಿ ಸ್ವಾಮಿಗೆ ವಿಷೇಶ ಪೂಜೆಗಳು ಹಾಗು ಉತ್ಸವಾದಿಗಳು ಸಕಲ ಸಂಭ್ರಮದಿಂದ ಜರುಗಿದವು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಕೆ.ಎಮ. ಗಾಯತ್ರಿ(ಹಿ.ಶ್ರೇ) ಹಾಗು ಅಪರ ಜಿಲ್ಲಾದಂಢಾಧಿಕಾರಿಗಳು, ಶ್ರೀ ಬಸವರಾಜು ಉಪಕಾರ್ಯದರ್ಶಿಗಳು(ಪ್ರಭಾರ) ಹಾಗು ದೇವಸ್ಥಾನದ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.



No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು