Sunday, 12 November 2017

ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷರಿಂದ ಮನವಿ (12-11-2017)



ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷರಿಂದ ಮನವಿ


 ಚಾಮರಾಜನಗರ: 1995ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಡಿಸುವಂತೆ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜು ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಜಾರ್ಜ್ ಡಿಸೋಜ ಅವರು ಜಿಲ್ಲಾಡಳಿತ ಭವನದಲ್ಲಿ ಚಾಮರಾಜನಗರ ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ  ಮೋಹನಕುಮಾರಿ ಅವರಿಗೆ ಮನವಿ ಸಲ್ಲಿಸಿದರು.
 ನಂತರ ಮಾತನಾಡಿದ ಅಧ್ಯಕ್ಷರಾದ ಜಾರ್ಜ್ ಡಿಸೋಜ ನಮ್ಮ ನೌಕರರ ಒಕ್ಕೂಟದ ವತಿಯಿಂದ ಹೋರಾಟಗಳನ್ನು  ಎಲ್ಲಾ ಜಿಲ್ಲೆಯಲ್ಲೂ  ಮಾಡಿದ್ದೇವೆ. ಈ ಬಾರಿ ನಮ್ಮ ಜಿಲ್ಲೆಯವರೆ ಅದ  ಸಚಿವರಿಗೆ ಮನವಿ ಸಲ್ಲಿಸಿ  ನಮ್ಮ ಕಷ್ಟಗಳನ್ನು ಅವರಿಗೆ ತಿಳಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಶಂಕರಪ್ಪ, ಖಜಾಂಚಿ ರಾಯಪ್ಪ, ರಾಜ್ಯ ಉಪಾಧ್ಯಕ್ಷ ಗೋಪಾಲಶೆಟ್ಟಿ,  ಇನ್ನು ಮುಂತಾದವರು ಹಾಜರಿದ್ದರು.

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು