Friday, 11 May 2018

ಇಂದು ತಪ್ಪದೇ ಮತದಾನ ಮಾಡಿ: ಡಿ.ಸಿ ಮನವಿ (1105-20108)

   

ಇಂದು ತಪ್ಪದೇ ಮತದಾನ ಮಾಡಿ: ಡಿ.ಸಿ ಮನವಿ

ಚಾಮರಾಜನಗರ, ಮೇ. 11:– ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2018ರ ಪ್ರಯುಕ್ತ ಇಂದು ಅಂದರೆ ದಿನಾಂಕ 12-05-2018ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲ ಅರ್ಹ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ತಪ್ಪದೇ ಮತಗಟ್ಟೆಗಳಿಗೆ ಹೋಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಬಿ.ಬಿ.ಕಾವೇರಿ ಅವರು ಕೋರಿದ್ದಾರೆ.

































No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು